ಬ್ರೇಕಿಂಗ್ ನ್ಯೂಸ್
03-08-22 12:39 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3 : ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ ಆಗಿದೆ ಎಂಬ ಸುದ್ದಿಯಲ್ಲಿ ಹುರುಳಿಲ್ಲ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ ಸುರತ್ಕಲ್ ನಲ್ಲಿ ಹತ್ಯೆ ಘಟನೆಯಾದ ಬೆನ್ನಲ್ಲೇ ಎಂಆರ್ ಪಿಎಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆಗಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ಪರಿಶೀಲನೆ ನಡೆಸಿದಾಗ, ಅದು ಸುಳ್ಳು ಸುದ್ದಿಯಾಗಿತ್ತು. ಇವತ್ತು ಬೆಳಗ್ಗೆ ಉಳ್ಳಾಲದಲ್ಲಿ ವ್ಯಕ್ತಿ ಮೇಲೆ ಹಲ್ಲೆ ಆಗಿದೆಯೆಂದು ಜಾಲತಾಣದಲ್ಲಿ ವದಂತಿ ಎಬ್ಬಿಸಲಾಗಿದೆ. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ. ದೂರು ನೀಡಿರುವ ವ್ಯಕ್ತಿಯನ್ನು ವಿಚಾರಣೆ ನಡೆಸಿದ್ದೇನೆ. ಮನೆಯ ಬಳಿ ಯಾರೋ ಹಿಂದಿನಿಂದ ಬಂದಂತಾಯ್ತು ಅಂತ ಹೇಳಿದ್ದಾರೆ. ನಾವು ಆತನನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಕಮಿಷನರ್ ತಿಳಿಸಿದ್ದಾರೆ.



ಸ್ಥಳೀಯ ಮಾಧ್ಯಮಗಳು ಇಂತಹ ಸುದ್ದಿ ಪ್ರಸಾರದ ವೇಳೆ ಪೊಲೀಸರಿಂದ ಸ್ಪಷ್ಟನೆ ಪಡೆದುಕೊಳ್ಳಬೇಕು. ಕೋಮು ಸಾಮರಸ್ಯ ಕದಡಿರುವ ಸಂದರ್ಭದಲ್ಲಿ ಜಾಲತಾಣದಲ್ಲಿ ಹರಡುವ ವದಂತಿಗಳನ್ನು ನಂಬಿ ಸುದ್ದಿ ಮಾಡಬಾರದು. ಕೋಮು ಸಾಮರಸ್ಯ ಕಾಪಾಡುವುದು ಎಲ್ಲರ ಜವಾಬ್ದಾರಿ. ಸಾರ್ವಜನಿಕರು ಸಂಯಮದಿಂದ ವರ್ತಿಸಬೇಕು ಎಂದು ಕಮಿಷನರ್ ಮನವಿ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ ; ಮೂವರು ಆಗಂತುಕರಿಗೆ ಶೋಧ
No murder attack has been reported at Ullal says Mangalore Police Commissioner Shashi after a person reported to cops alleging he was chased by three men with swords and they tried to attack him. A case will be registered against Kishor Salian for creating panic says Commissioner.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
12-02-26 10:36 pm
Mangalore Correspondent
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm