ಬ್ರೇಕಿಂಗ್ ನ್ಯೂಸ್
03-10-20 04:44 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03 : 2019-20ರ ಸಾಲಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ಸೊತ್ತುಗಳ ಹಸ್ತಾಂತರ ಪ್ರಕ್ರಿಯೆ ನಗರದ ಪೊಲೀಸ್ ಗ್ರೌಂಡಿನಲ್ಲಿ ನಡೆಯಿತು.
ಬಂದರು, ಪಾಂಡೇಶ್ವರ, ಕದ್ರಿ, ಕಾವೂರು, ಕಂಕನಾಡಿ, ಉಳ್ಳಾಲ, ಬಜ್ಪೆ, ಪಣಂಬೂರು ಹೀಗೆ ನಗರ ವ್ಯಾಪ್ತಿಯ ಠಾಣೆಗಳಲ್ಲಿ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣಗಳು, ಬೈಕ್, ನಗದು ಹಣ, ಇನ್ನಿತರ ಪರಿಕರಗಳನ್ನು ಆಯಾ ಪ್ರಕರಣದ ದೂರುದಾರರಿಗೆ ಹಸ್ತಾಂತರಿಸಲಾಯಿತು. ಸೊತ್ತುಗಳನ್ನು ಸಾಂಕೇತಿಕವಾಗಿ ಕಮಿಷನರ್ ವಿಕಾಸ್ ಕುಮಾರ್ ವಾರೀಸುದಾರರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಲವರು ತಮ್ಮ ಚಿನ್ನದ ಆಭರಣಗಳನ್ನು ನೋಡಿ ಭಾವುಕರಾದರು. ಕಳವುಗೈದ ಆರೋಪಿಗಳ ಫೋಟೊ ಸಹಿತ ಪ್ರದರ್ಶನಕ್ಕಿಡಲಾಗಿತ್ತು.



2019-20 ರ ಸಾಲಿನಲ್ಲಿ 9.05 ಕೋಟಿ ಮೌಲ್ಯದ ಸೊತ್ತುಗಳು ಕಳವಾಗಿದ್ದು ಅದರಲ್ಲಿ 5.37 ಕೋಟಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm