ಬ್ರೇಕಿಂಗ್ ನ್ಯೂಸ್
03-10-20 04:44 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03 : 2019-20ರ ಸಾಲಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ಸೊತ್ತುಗಳ ಹಸ್ತಾಂತರ ಪ್ರಕ್ರಿಯೆ ನಗರದ ಪೊಲೀಸ್ ಗ್ರೌಂಡಿನಲ್ಲಿ ನಡೆಯಿತು.
ಬಂದರು, ಪಾಂಡೇಶ್ವರ, ಕದ್ರಿ, ಕಾವೂರು, ಕಂಕನಾಡಿ, ಉಳ್ಳಾಲ, ಬಜ್ಪೆ, ಪಣಂಬೂರು ಹೀಗೆ ನಗರ ವ್ಯಾಪ್ತಿಯ ಠಾಣೆಗಳಲ್ಲಿ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣಗಳು, ಬೈಕ್, ನಗದು ಹಣ, ಇನ್ನಿತರ ಪರಿಕರಗಳನ್ನು ಆಯಾ ಪ್ರಕರಣದ ದೂರುದಾರರಿಗೆ ಹಸ್ತಾಂತರಿಸಲಾಯಿತು. ಸೊತ್ತುಗಳನ್ನು ಸಾಂಕೇತಿಕವಾಗಿ ಕಮಿಷನರ್ ವಿಕಾಸ್ ಕುಮಾರ್ ವಾರೀಸುದಾರರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಲವರು ತಮ್ಮ ಚಿನ್ನದ ಆಭರಣಗಳನ್ನು ನೋಡಿ ಭಾವುಕರಾದರು. ಕಳವುಗೈದ ಆರೋಪಿಗಳ ಫೋಟೊ ಸಹಿತ ಪ್ರದರ್ಶನಕ್ಕಿಡಲಾಗಿತ್ತು.
2019-20 ರ ಸಾಲಿನಲ್ಲಿ 9.05 ಕೋಟಿ ಮೌಲ್ಯದ ಸೊತ್ತುಗಳು ಕಳವಾಗಿದ್ದು ಅದರಲ್ಲಿ 5.37 ಕೋಟಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm