ಬ್ರೇಕಿಂಗ್ ನ್ಯೂಸ್
03-10-20 04:44 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03 : 2019-20ರ ಸಾಲಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ಸೊತ್ತುಗಳ ಹಸ್ತಾಂತರ ಪ್ರಕ್ರಿಯೆ ನಗರದ ಪೊಲೀಸ್ ಗ್ರೌಂಡಿನಲ್ಲಿ ನಡೆಯಿತು.
ಬಂದರು, ಪಾಂಡೇಶ್ವರ, ಕದ್ರಿ, ಕಾವೂರು, ಕಂಕನಾಡಿ, ಉಳ್ಳಾಲ, ಬಜ್ಪೆ, ಪಣಂಬೂರು ಹೀಗೆ ನಗರ ವ್ಯಾಪ್ತಿಯ ಠಾಣೆಗಳಲ್ಲಿ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣಗಳು, ಬೈಕ್, ನಗದು ಹಣ, ಇನ್ನಿತರ ಪರಿಕರಗಳನ್ನು ಆಯಾ ಪ್ರಕರಣದ ದೂರುದಾರರಿಗೆ ಹಸ್ತಾಂತರಿಸಲಾಯಿತು. ಸೊತ್ತುಗಳನ್ನು ಸಾಂಕೇತಿಕವಾಗಿ ಕಮಿಷನರ್ ವಿಕಾಸ್ ಕುಮಾರ್ ವಾರೀಸುದಾರರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಲವರು ತಮ್ಮ ಚಿನ್ನದ ಆಭರಣಗಳನ್ನು ನೋಡಿ ಭಾವುಕರಾದರು. ಕಳವುಗೈದ ಆರೋಪಿಗಳ ಫೋಟೊ ಸಹಿತ ಪ್ರದರ್ಶನಕ್ಕಿಡಲಾಗಿತ್ತು.



2019-20 ರ ಸಾಲಿನಲ್ಲಿ 9.05 ಕೋಟಿ ಮೌಲ್ಯದ ಸೊತ್ತುಗಳು ಕಳವಾಗಿದ್ದು ಅದರಲ್ಲಿ 5.37 ಕೋಟಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am