ಬ್ರೇಕಿಂಗ್ ನ್ಯೂಸ್
03-08-22 09:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದಿನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯಿಂದ ಆಗಸ್ಟ್ 4 ಮತ್ತು 5ರಂದು ಭಾರೀ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ನೀಡಲಾಗಿದೆ. ಇದರ ಪ್ರಕಾರ, ದಿನದಲ್ಲಿ 20 ಸೆಂಟಿ ಮೀಟರಿಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಆಗಸ್ಟ್ 6 ಮತ್ತು 7ರಂದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 5ರಂದು ಉತ್ತರ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಇದೆ. ಹೀಗಾಗಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ಇರುವಂತೆ ಅಧಿಕಾರಿಗಳಿಗೆ ರಾಜ್ಯ ಸರಕಾರ ಸೂಚನೆ ನೀಡಿದೆ.
ಈಗಾಗಲೇ ಕರಾವಳಿ ಭಾಗದಲ್ಲಿ ಮಳೆಯಾಗಿದ್ದು ಜುಲೈ ಆರಂಭದಲ್ಲಿ ಬಿದ್ದ ನಿರಂತರ ಮಳೆಯಿಂದಾಗಿ ಕರಾವಳಿ ಜನರು ತತ್ತರಿಸಿದ್ದರು. ಎರಡು ದಿನಗಳ ಹಿಂದೆ ಮತ್ತೆ ಸುಬ್ರಹ್ಮಣ್ಯ, ಸಂಪಾಜೆ ಆಸುಪಾಸಿನಲ್ಲಿ ಬಿದ್ದ ಮಳೆಯಿಂದಾಗಿ ದುರಂತವೇ ನಡೆದುಹೋಗಿದೆ. ಈಗ ಮತ್ತೆ ರೆಡ್ ಅಲರ್ಟ್ ಸೂಚನೆ ನೀಡಲಾಗಿದ್ದು, ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹೇಳಲಾಗಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
Red alert declared in Mangalore and Udupi due to heavy rains.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm