ಬ್ರೇಕಿಂಗ್ ನ್ಯೂಸ್
03-08-22 10:51 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3 : ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಸುಳ್ಯ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಗಸ್ಟ್ 4ರಂದು ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಭಾರೀ ಭೂಕುಸಿತ, ಹಲವೆಡೆ ರಸ್ತೆ, ಸೇತುವೆಗಳು ಹದಗೆಟ್ಟ ಕಾರಣ ಶಾಲಾ ಮಕ್ಕಳ ಸುರಕ್ಷತೆ ಪರಿಗಣಿಸಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಇದೇ ವೇಳೆ, ಕಡಬ ಇನ್ನಿತರ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆ ಇದ್ದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ಗೆ ನೀಡಲಾಗಿದೆ.
ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ಕಳೆದ ಎರಡು ದಿನಗಳಲ್ಲಿ ಭಾರೀ ಮಳೆಯಾಗಿತ್ತು. ಇದರಿಂದಾಗಿ ಮೇಘ ಸ್ಫೋಟದ ಮಾದರಿ ಬೆಟ್ಟಗಳೇ ಸ್ಫೋಟಗೊಂಡು ಕುಸಿಯತೊಡಗಿದೆ.
Heavy rains and landslide in Subramanya, schools and colleges declared holiday in Sullia.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm