ಬ್ರೇಕಿಂಗ್ ನ್ಯೂಸ್
04-08-22 02:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.
ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm