ಬ್ರೇಕಿಂಗ್ ನ್ಯೂಸ್
04-08-22 02:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.

ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am