ಬ್ರೇಕಿಂಗ್ ನ್ಯೂಸ್
 
            
                        04-08-22 02:17 pm Mangalore Correspondent ಕರಾವಳಿ
 
            ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.

ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
 
            
            
            We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm