ಬ್ರೇಕಿಂಗ್ ನ್ಯೂಸ್
04-08-22 02:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.

ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm