ಬ್ರೇಕಿಂಗ್ ನ್ಯೂಸ್
 
            
                        04-08-22 08:59 pm Mangalore Correspondent ಕರಾವಳಿ
 
            ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು. 
 
            
            
            Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm