ಬ್ರೇಕಿಂಗ್ ನ್ಯೂಸ್
04-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು.
Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am