ಬ್ರೇಕಿಂಗ್ ನ್ಯೂಸ್
04-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು.
Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm