ಬ್ರೇಕಿಂಗ್ ನ್ಯೂಸ್
04-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು.
Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm