ಬ್ರೇಕಿಂಗ್ ನ್ಯೂಸ್
04-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು.
Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
29-03-24 05:37 pm
HK News Desk
L hanumanthaiah kolar: ಕೋಲಾರದಲ್ಲಿ ಇಬ್ಬರ ಜಗಳದಲ...
29-03-24 03:43 pm
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
ಹಾಸನ ; ಐದು ವರ್ಷದಲ್ಲಿ ಪ್ರಜ್ವಲ್ ರೇವಣ್ಣ ಆಸ್ತಿ ನಾ...
28-03-24 11:00 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 06:17 pm
Mangalore Correspondent
ಕೋವಿಡ್ ಸಮಯದಲ್ಲಿ ಉದ್ಯೋಗ ಕಳಕೊಂಡಿದ್ದ ಟೆಕ್ಕಿ ; ಲ...
29-03-24 05:09 pm
Gangster Politician Mukhtar Ansari; 68ಕ್ಕೂ ಅಧ...
29-03-24 09:32 am
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm