ಬ್ರೇಕಿಂಗ್ ನ್ಯೂಸ್
05-08-22 01:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 5 : ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ತಾಲೂಕಿನಲ್ಲಿ ನಾಲ್ಕು ಗ್ರಾಮಗಳ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಜಲಸ್ಫೋಟ ಉಂಟಾಗಿದ್ದು, ಮನೆ, ಕೃಷಿ ಜಮೀನುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.


ಸುಳ್ಯ ಹಾಗೂ ಕಡಬ ತಾಲೂಕಿನ ಕಾಳಜಿ ಕೇಂದ್ರಗಳಲ್ಲಿ ಒಟ್ಟು 58 ಮಂದಿ ಆಶ್ರಯ ಪಡೆದಿದ್ದಾರೆ. ಕಲ್ಮಕಾರು ಸಕಾ೯ರಿ ಪ್ರಾಥಮಿಕ ಶಾಲೆಯಲ್ಲಿ 21 ಮಂದಿ, ಸಂಪಾಜೆಯ ಸಜ್ಜನ ಪ್ರತಿಷ್ಠಾನದಲ್ಲಿ 12 ಮಂದಿ, ಸುಬ್ರಹ್ಮಣ್ಯದ ಅನಘಾ ವಸತಿಗೃಹದಲ್ಲಿ 13 ಮಂದಿ, ಯೇನೆಕಲ್ಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 6 ಮಂದಿ ಇದ್ದಾರೆ ಎಂದು ತಾಲ್ಲೂಕು ಆಡಳಿತ ಮಾಹಿತಿ ನೀಡಿದೆ.


ನಿರಂತರ ಮಳೆಯಿಂದಾಗಿ ಮಡಪ್ಪಾಡಿಯಲ್ಲಿ ಅಪಾರ ಹಾನಿ ಸಂಭವಿಸಿದೆ. ಮಡಪ್ಪಾಡಿಯ ಗೋಳಿಯಡಿ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದು ಬ್ಲಾಕ್ ಆಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಡಪ್ಪಾಡಿಯಿಂದ ಶೀರಡ್ಕ, ದೇರಮಜಲು ಸಂಪರ್ಕಿಸುವ ರಸ್ತೆಯಲ್ಲಿ ಅಂಬೆಕಲ್ಲು ಎಂಬಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕದ ಪರಿಸ್ಥಿತಿ ಎದುರಾಗಿದೆ. ಹಾಡಿಕಲ್ಲು ಎಂಬಲ್ಲಿ ಸೇತುವೆ ಪಕ್ಕದ ಮಣ್ಣು ಕೊಚ್ಚಿ ಹೋಗಿದ್ದು, ಅಲ್ಲಿಯೇ ಮನೆಯೊಂದು ಕುಸಿವ ಭೀತಿಯಲ್ಲಿದೆ. ಪೂಂಬಾಡಿಯನ್ನು ಸಂಪರ್ಕಿಸುವ ಶೆಟ್ಟಿಮಜಲು ಸೇತುವೆ ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿದೆ. ಜಾಲುಮನೆ ಎಂಬಲ್ಲಿಯೂ ಸೇತುವೆಯ ಮಣ್ಣು ಕೊಚ್ಚಿ ಹೋಗಿದೆ.
Heavy rains in Sullia, 58 people transferred to a safer place. Wednesday extended holiday to some education institutes in Sullia taluk on Thursday, in view of continuing torrential rain in the taluk.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm