ಬ್ರೇಕಿಂಗ್ ನ್ಯೂಸ್
06-08-22 12:16 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 6: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.
ಸುಶಾನ್ ರೈ (15) ಮೃತ ವಿದ್ಯಾರ್ಥಿ. ಬೊಳುವಾರು ನಿವಾಸಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮನೋಹರ್ ರೈ ಅವರ ಪುತ್ರ. ಮಂಜಲ್ಪಡ್ಪು ಎಂಬಲ್ಲಿರುವ ಸುದಾನ ಶಾಲೆಯಲ್ಲಿ ಸುಶಾನ್ ಕಲಿಯುತ್ತಿದ್ದ.
ಶುಕ್ರವಾರ ಸಂಜೆ ಶಾಲೆ ಬಿಟ್ಟು ಮನೆಗೆ ಹೋಗಿರಲಿಲ್ಲ. ಬೊಳುವಾರಿನ ಮನೆಯ ಬಳಿಯಲ್ಲೇ ಇರುವ ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ತೀವ್ರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ.
ಅಪಾರ್ಟ್ಮೆಂಟ್ ಕಟ್ಟಡಕ್ಕೂ ಮನೆಗೂ ಯಾವುದೇ ಸಂಬಂಧ ಇಲ್ಲ. ಯಾಕಾಗಿ ಆ ಕಟ್ಟಡಕ್ಕೆ ಹೋಗಿದ್ದ ಅನ್ನುವುದು ಸಂಶಯಕ್ಕೆ ಕಾರಣವಾಗಿದೆ. ಹುಡುಗ ಸಂಜೆ 4.20ರ ಸುಮಾರಿಗೆ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಸ್ವಲ್ಪ ಹೊತ್ತಿನಲ್ಲೇ ಕಟ್ಟಡದಿಂದ ಹೊರಕ್ಕೆ ಬಿದ್ದಿದ್ದ. ಐದನೇ ಮಹಡಿಯಲ್ಲಿ ಶಾಲೆಯ ಬ್ಯಾಗ್ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ, ಕಾಲು ಜಾರಿ ಬಿದ್ದಿರುವುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A class 9 student, who fell from an apartment building at Boluvaru on Friday August 5 evening, succumbed to injuries on Saturday August 6. Sushan Rai, a student of Sudana residential school, son of Manohar Rai, retired manager of Padmunja branch of Canara Bank and president of Boluvaru Shri Durgaparameshwari Malaraya Sparivara Kshethra, is the unfortunate victim of this tragedy.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm