ಬ್ರೇಕಿಂಗ್ ನ್ಯೂಸ್
06-08-22 12:16 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 6: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.
ಸುಶಾನ್ ರೈ (15) ಮೃತ ವಿದ್ಯಾರ್ಥಿ. ಬೊಳುವಾರು ನಿವಾಸಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮನೋಹರ್ ರೈ ಅವರ ಪುತ್ರ. ಮಂಜಲ್ಪಡ್ಪು ಎಂಬಲ್ಲಿರುವ ಸುದಾನ ಶಾಲೆಯಲ್ಲಿ ಸುಶಾನ್ ಕಲಿಯುತ್ತಿದ್ದ.
ಶುಕ್ರವಾರ ಸಂಜೆ ಶಾಲೆ ಬಿಟ್ಟು ಮನೆಗೆ ಹೋಗಿರಲಿಲ್ಲ. ಬೊಳುವಾರಿನ ಮನೆಯ ಬಳಿಯಲ್ಲೇ ಇರುವ ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ತೀವ್ರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ.
ಅಪಾರ್ಟ್ಮೆಂಟ್ ಕಟ್ಟಡಕ್ಕೂ ಮನೆಗೂ ಯಾವುದೇ ಸಂಬಂಧ ಇಲ್ಲ. ಯಾಕಾಗಿ ಆ ಕಟ್ಟಡಕ್ಕೆ ಹೋಗಿದ್ದ ಅನ್ನುವುದು ಸಂಶಯಕ್ಕೆ ಕಾರಣವಾಗಿದೆ. ಹುಡುಗ ಸಂಜೆ 4.20ರ ಸುಮಾರಿಗೆ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಸ್ವಲ್ಪ ಹೊತ್ತಿನಲ್ಲೇ ಕಟ್ಟಡದಿಂದ ಹೊರಕ್ಕೆ ಬಿದ್ದಿದ್ದ. ಐದನೇ ಮಹಡಿಯಲ್ಲಿ ಶಾಲೆಯ ಬ್ಯಾಗ್ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ, ಕಾಲು ಜಾರಿ ಬಿದ್ದಿರುವುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A class 9 student, who fell from an apartment building at Boluvaru on Friday August 5 evening, succumbed to injuries on Saturday August 6. Sushan Rai, a student of Sudana residential school, son of Manohar Rai, retired manager of Padmunja branch of Canara Bank and president of Boluvaru Shri Durgaparameshwari Malaraya Sparivara Kshethra, is the unfortunate victim of this tragedy.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm