ಬ್ರೇಕಿಂಗ್ ನ್ಯೂಸ್
06-08-22 12:43 pm Mangalore Correspondent ಕರಾವಳಿ
ಉಳ್ಳಾಲ, ಆ.6 : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ.
ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಜಗನ್ನಾಥ(44) ಇಂದು ಬೆಳಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಅವರಿಗೆ ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು ಅಸ್ಪಸ್ಧರಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜಗನ್ನಾಥ್ ಅವರು ಉಳ್ಳಾಲ, ಕೊಣಾಜೆ ಠಾಣೆಯಲ್ಲಿ ಅನೇಕ ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ್ದು ಎಲ್ಲರಿಗೂ ಜಗ್ಗ ಎಂದೇ ಪರಿಚಿತರಾಗಿದ್ದರು.
ಅವರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Mangalore Konaje police constable dies of heart attack on duty. The deceased has been identified as Jaganath (44). As he was working in the station this morning he felt heavy pain in the heart and then collapsed of a heart attack.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm