ಬ್ರೇಕಿಂಗ್ ನ್ಯೂಸ್
 
            
                        07-08-22 01:50 pm Udupi Correspondent ಕರಾವಳಿ
 
            ಉಡುಪಿ, ಆಗಸ್ಟ್ 7 : ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ದಿಢೀರ್ ನಾಪತ್ತೆಯಾಗಿದ್ದು ಪಡುಬಿದ್ರಿ ಠಾಣೆಯಲ್ಲಿ ದಂಪತಿ ನಾಪತ್ತೆ ಬಗ್ಗೆ ದೂರು ದಾಖಲಾಗಿದೆ.
ನಂದಿಕೂರು ಅಡ್ವೆ ನಿವಾಸಿಗಳಾದ ಶಿಫಾಶೇಖ್ (25) ಹಾಗೂ ಆಕೆಯ ಪತಿ ರಿಯಾಜ್ (28) ನಾಪತ್ತೆಯಾದವರು. ಆಗಸ್ಟ್ 1ರಂದು ಉಡುಪಿಗೆ ಮೊಬೈಲ್ ಖರೀದಿಗೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮೊದಲೇ ತೀರಿಕೊಂಡಿದ್ದರು. ಆಗ ಬಿಎಎಂಎಸ್ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದ ಶಿಫಾ ತನ್ನ ಶಿಕ್ಷಣ ಮೊಟಕುಗೊಳಿಸಿ ಪ್ರಿಯಕರ ರಿಯಾಜ್ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು. ಆನಂತರ, ನಂದಿಕೂರಿನ ಮನೆಯಲ್ಲೇ ಇದ್ದರು.
ಈಗ ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲನ್ನು ಮನೆಯಿಂದ ತೆಗೆದುಕೊಂಡು ಹೋಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ಜೊತೆಯಾಗಿ ನಾಪತ್ತೆಯಾದ ಬಗ್ಗೆ ಸಂಶಯ ಉಂಟಾಗಿದ್ದು ಎಲ್ಲಿ ಹೋಗಿದ್ದಾರೆ ಎನ್ನುವ ಬಗ್ಗೆ ಸಂಬಂಧಿಕರಿಗೆ ಕುತೂಹಲ ಉಂಟಾಗಿದೆ.
 
            
            
            A couple, who married after being in a relationship for two-and-half years, has gone missing since August 1. A case in this connection is filed in Padubidri police station. Shifa Sheikh (25) and Riyaz (28) went missing after they left their house at Nandikoor-Adve saying they were going to Udupi to buy a mobile phone.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm