ಬ್ರೇಕಿಂಗ್ ನ್ಯೂಸ್
07-08-22 01:50 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 7 : ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ದಿಢೀರ್ ನಾಪತ್ತೆಯಾಗಿದ್ದು ಪಡುಬಿದ್ರಿ ಠಾಣೆಯಲ್ಲಿ ದಂಪತಿ ನಾಪತ್ತೆ ಬಗ್ಗೆ ದೂರು ದಾಖಲಾಗಿದೆ.
ನಂದಿಕೂರು ಅಡ್ವೆ ನಿವಾಸಿಗಳಾದ ಶಿಫಾಶೇಖ್ (25) ಹಾಗೂ ಆಕೆಯ ಪತಿ ರಿಯಾಜ್ (28) ನಾಪತ್ತೆಯಾದವರು. ಆಗಸ್ಟ್ 1ರಂದು ಉಡುಪಿಗೆ ಮೊಬೈಲ್ ಖರೀದಿಗೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮೊದಲೇ ತೀರಿಕೊಂಡಿದ್ದರು. ಆಗ ಬಿಎಎಂಎಸ್ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದ ಶಿಫಾ ತನ್ನ ಶಿಕ್ಷಣ ಮೊಟಕುಗೊಳಿಸಿ ಪ್ರಿಯಕರ ರಿಯಾಜ್ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು. ಆನಂತರ, ನಂದಿಕೂರಿನ ಮನೆಯಲ್ಲೇ ಇದ್ದರು.
ಈಗ ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲನ್ನು ಮನೆಯಿಂದ ತೆಗೆದುಕೊಂಡು ಹೋಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ಜೊತೆಯಾಗಿ ನಾಪತ್ತೆಯಾದ ಬಗ್ಗೆ ಸಂಶಯ ಉಂಟಾಗಿದ್ದು ಎಲ್ಲಿ ಹೋಗಿದ್ದಾರೆ ಎನ್ನುವ ಬಗ್ಗೆ ಸಂಬಂಧಿಕರಿಗೆ ಕುತೂಹಲ ಉಂಟಾಗಿದೆ.
A couple, who married after being in a relationship for two-and-half years, has gone missing since August 1. A case in this connection is filed in Padubidri police station. Shifa Sheikh (25) and Riyaz (28) went missing after they left their house at Nandikoor-Adve saying they were going to Udupi to buy a mobile phone.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm