ಬ್ರೇಕಿಂಗ್ ನ್ಯೂಸ್
07-08-22 01:50 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 7 : ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ದಿಢೀರ್ ನಾಪತ್ತೆಯಾಗಿದ್ದು ಪಡುಬಿದ್ರಿ ಠಾಣೆಯಲ್ಲಿ ದಂಪತಿ ನಾಪತ್ತೆ ಬಗ್ಗೆ ದೂರು ದಾಖಲಾಗಿದೆ.
ನಂದಿಕೂರು ಅಡ್ವೆ ನಿವಾಸಿಗಳಾದ ಶಿಫಾಶೇಖ್ (25) ಹಾಗೂ ಆಕೆಯ ಪತಿ ರಿಯಾಜ್ (28) ನಾಪತ್ತೆಯಾದವರು. ಆಗಸ್ಟ್ 1ರಂದು ಉಡುಪಿಗೆ ಮೊಬೈಲ್ ಖರೀದಿಗೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮೊದಲೇ ತೀರಿಕೊಂಡಿದ್ದರು. ಆಗ ಬಿಎಎಂಎಸ್ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದ ಶಿಫಾ ತನ್ನ ಶಿಕ್ಷಣ ಮೊಟಕುಗೊಳಿಸಿ ಪ್ರಿಯಕರ ರಿಯಾಜ್ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು. ಆನಂತರ, ನಂದಿಕೂರಿನ ಮನೆಯಲ್ಲೇ ಇದ್ದರು.
ಈಗ ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲನ್ನು ಮನೆಯಿಂದ ತೆಗೆದುಕೊಂಡು ಹೋಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ಜೊತೆಯಾಗಿ ನಾಪತ್ತೆಯಾದ ಬಗ್ಗೆ ಸಂಶಯ ಉಂಟಾಗಿದ್ದು ಎಲ್ಲಿ ಹೋಗಿದ್ದಾರೆ ಎನ್ನುವ ಬಗ್ಗೆ ಸಂಬಂಧಿಕರಿಗೆ ಕುತೂಹಲ ಉಂಟಾಗಿದೆ.
A couple, who married after being in a relationship for two-and-half years, has gone missing since August 1. A case in this connection is filed in Padubidri police station. Shifa Sheikh (25) and Riyaz (28) went missing after they left their house at Nandikoor-Adve saying they were going to Udupi to buy a mobile phone.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm