ಬ್ರೇಕಿಂಗ್ ನ್ಯೂಸ್
07-08-22 02:49 pm Udupi Correspondent ಕರಾವಳಿ
ಬೈಂದೂರು, ಆಗಸ್ಟ್ 7: ಚಾಕಲೇಟ್ ಕವರ್ ಸಹಿತ ತಿಂದು ಗಂಟಲಲ್ಲಿ ಸಿಕ್ಕಿಕೊಂಡು ಆರು ವರ್ಷದ ಮಗು ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಗುವಿನ ಸಾವಿಗೆ ಚಾಕಲೇಟ್ ಕವರ್ ಕಾರಣ ಅಲ್ಲ. ಬದಲಿಗೆ ಹೃದಯಾಘಾತ ಕಾರಣ ಎಂದು ಎಫ್ಎಸ್ಎಲ್ ವರದಿಯಲ್ಲಿ ಕಂಡುಬಂದಿದೆ.
ಜುಲೈ 20ರಂದು ಉಪ್ಪುಂದ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲಿಗೆ ತೆರಳುತ್ತಿದ್ದ ಸಮನ್ವಿ(6) ಶಾಲಾ ವ್ಯಾನಲ್ಲಿಯೇ ಉಸಿರು ಕಟ್ಟಿದಂತಾಗಿ ಮೃತಪಟ್ಟಿದ್ದಳು. ಮಗುವಿಗೆ ಅಸ್ವಸ್ಥ ಆಗಿರುವುದು ತಿಳಿಯುತ್ತಿದ್ದಂತೆ ಸ್ಕೂಲ್ ವ್ಯಾನಲ್ಲಿಯೇ ವೈದ್ಯರ ಬಳಿಗೆ ಒಯ್ಯಲಾಗಿತ್ತು. ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಮಗುವಿನ ತಾಯಿ, ಬೆಳಗ್ಗೆ ಶಾಲೆಗೆ ಹೋಗಲು ಹಠ ಹಿಡಿದಳೆಂದು ಚಾಕಲೇಟ್ ತೆಗೆದು ಕೊಟ್ಟಿದ್ದಾಗಿ ತಿಳಿಸಿದ್ದರು. ಚಾಕಲೇಟ್ ಕವರ್ ಸಹಿತ ತಿಂದ ಕಾರಣ ಗಂಟಲಲ್ಲಿ ಸಿಕ್ಕಿಕೊಂಡು ಮೃತಪಟ್ಟಿರಬೇಕೆಂದು ಶಂಕಿಸಲಾಗಿತ್ತು.
ಆದರೆ ಎಫ್ಎಸ್ಎಲ್ ವರದಿಯಲ್ಲಿ ಮಗುವಿಗೆ ಹೃದಯಾಘಾತ ಆಗಿದೆಯೆಂದು ಹೇಳಲಾಗಿದೆ. ಅಲ್ಲದೆ, ಹೃದಯದ ಕಾಯಿಲೆ ಇದ್ದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಪೊಲೀಸರು ಮಣಿಪಾಲ ಆಸ್ಪತ್ರೆಯಲ್ಲಿ ಮಗುವಿನ ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕೆಲವು ಅಂಗಗಳನ್ನು ಎಫ್ಎಸ್ಎಲ್ ವರದಿಗಾಗಿ ಕಳುಹಿಸಿದ್ದರು. ವರದಿ ಪೊಲೀಸರ ಕೈಸೇರಿದ್ದು, ಮಗುವಿನ ಸಾವಿನ ಕಾರಣವನ್ನು ಹೊರಗೆಡವಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
The case of a six-year-old girl, who was reported to have died due to suffocation as the chocolate she was eating got stuck in her throat, has taken a twist. The FSL report confirmed that the girl died due to heart attack and not due to the chocolate getting stuck as it was believed thus far.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm