ಬ್ರೇಕಿಂಗ್ ನ್ಯೂಸ್
07-08-22 02:49 pm Udupi Correspondent ಕರಾವಳಿ
ಬೈಂದೂರು, ಆಗಸ್ಟ್ 7: ಚಾಕಲೇಟ್ ಕವರ್ ಸಹಿತ ತಿಂದು ಗಂಟಲಲ್ಲಿ ಸಿಕ್ಕಿಕೊಂಡು ಆರು ವರ್ಷದ ಮಗು ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಗುವಿನ ಸಾವಿಗೆ ಚಾಕಲೇಟ್ ಕವರ್ ಕಾರಣ ಅಲ್ಲ. ಬದಲಿಗೆ ಹೃದಯಾಘಾತ ಕಾರಣ ಎಂದು ಎಫ್ಎಸ್ಎಲ್ ವರದಿಯಲ್ಲಿ ಕಂಡುಬಂದಿದೆ.
ಜುಲೈ 20ರಂದು ಉಪ್ಪುಂದ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲಿಗೆ ತೆರಳುತ್ತಿದ್ದ ಸಮನ್ವಿ(6) ಶಾಲಾ ವ್ಯಾನಲ್ಲಿಯೇ ಉಸಿರು ಕಟ್ಟಿದಂತಾಗಿ ಮೃತಪಟ್ಟಿದ್ದಳು. ಮಗುವಿಗೆ ಅಸ್ವಸ್ಥ ಆಗಿರುವುದು ತಿಳಿಯುತ್ತಿದ್ದಂತೆ ಸ್ಕೂಲ್ ವ್ಯಾನಲ್ಲಿಯೇ ವೈದ್ಯರ ಬಳಿಗೆ ಒಯ್ಯಲಾಗಿತ್ತು. ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಮಗುವಿನ ತಾಯಿ, ಬೆಳಗ್ಗೆ ಶಾಲೆಗೆ ಹೋಗಲು ಹಠ ಹಿಡಿದಳೆಂದು ಚಾಕಲೇಟ್ ತೆಗೆದು ಕೊಟ್ಟಿದ್ದಾಗಿ ತಿಳಿಸಿದ್ದರು. ಚಾಕಲೇಟ್ ಕವರ್ ಸಹಿತ ತಿಂದ ಕಾರಣ ಗಂಟಲಲ್ಲಿ ಸಿಕ್ಕಿಕೊಂಡು ಮೃತಪಟ್ಟಿರಬೇಕೆಂದು ಶಂಕಿಸಲಾಗಿತ್ತು.
ಆದರೆ ಎಫ್ಎಸ್ಎಲ್ ವರದಿಯಲ್ಲಿ ಮಗುವಿಗೆ ಹೃದಯಾಘಾತ ಆಗಿದೆಯೆಂದು ಹೇಳಲಾಗಿದೆ. ಅಲ್ಲದೆ, ಹೃದಯದ ಕಾಯಿಲೆ ಇದ್ದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಪೊಲೀಸರು ಮಣಿಪಾಲ ಆಸ್ಪತ್ರೆಯಲ್ಲಿ ಮಗುವಿನ ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕೆಲವು ಅಂಗಗಳನ್ನು ಎಫ್ಎಸ್ಎಲ್ ವರದಿಗಾಗಿ ಕಳುಹಿಸಿದ್ದರು. ವರದಿ ಪೊಲೀಸರ ಕೈಸೇರಿದ್ದು, ಮಗುವಿನ ಸಾವಿನ ಕಾರಣವನ್ನು ಹೊರಗೆಡವಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
The case of a six-year-old girl, who was reported to have died due to suffocation as the chocolate she was eating got stuck in her throat, has taken a twist. The FSL report confirmed that the girl died due to heart attack and not due to the chocolate getting stuck as it was believed thus far.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm