ಬ್ರೇಕಿಂಗ್ ನ್ಯೂಸ್
07-08-22 08:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಕೋಮು ದ್ವೇಷದ ಕೊಲೆಗಳಿಂದಾಗಿ ಬೂದಿ ಮುಚ್ಚಿದ ಕೆಂಡದಂತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೇರಲಾಗಿದ್ದ ರಾತ್ರಿ ನಿರ್ಬಂಧವನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ಹಿಂಪಡೆದಿದೆ.
ಅಂಗಡಿ ಮುಂಗಟ್ಟು, ವ್ಯಾಪಾರ ಸಂಕೀರ್ಣ, ಮಾಲ್, ಥಿಯೇಟರ್ ಸೇರಿದಂತೆ ಎಲ್ಲವುಗಳಿಗೂ ಮುಕ್ತ ಮಾಡಲಾಗಿದೆ. ಮದ್ಯದಂಗಡಿಗೂ ಮುಕ್ತಿ ನೀಡಲಾಗಿದ್ದು, ಆಗಸ್ಟ್ 8ರಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ. ಕಳೆದ ಒಂದು ವಾರದಿಂದ ರಾತ್ರಿ ನಿರ್ಬಂಧ ಮೂಲಕ ವ್ಯಾಪಾರ ಸೇರಿದಂತೆ ಎಲ್ಲ ವಹಿವಾಟಿಗೂ ಬ್ರೇಕ್ ಹಾಕಲಾಗಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಮರಳಿದ್ದರಿಂದ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹಿಂಪಡೆದಿದ್ದಾರೆ.
ಇದೇ ವೇಳೆ, ಕಲಂ 144 ಪ್ರಕಾರ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 14ರ ಮಧ್ಯರಾತ್ರಿ ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಂತೆ, ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಸಭೆ ಸೇರುವುದು, ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
Night curfew cancels, Mangalore to come to normalcy from Monday August 8th. As 144 section and night curfew was ordered in Mangalore after the murder of Fazil in Surathkal will come to an end.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
12-02-26 10:36 pm
Mangalore Correspondent
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm