ಬ್ರೇಕಿಂಗ್ ನ್ಯೂಸ್
07-08-22 08:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಕೋಮು ದ್ವೇಷದ ಕೊಲೆಗಳಿಂದಾಗಿ ಬೂದಿ ಮುಚ್ಚಿದ ಕೆಂಡದಂತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೇರಲಾಗಿದ್ದ ರಾತ್ರಿ ನಿರ್ಬಂಧವನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ಹಿಂಪಡೆದಿದೆ.
ಅಂಗಡಿ ಮುಂಗಟ್ಟು, ವ್ಯಾಪಾರ ಸಂಕೀರ್ಣ, ಮಾಲ್, ಥಿಯೇಟರ್ ಸೇರಿದಂತೆ ಎಲ್ಲವುಗಳಿಗೂ ಮುಕ್ತ ಮಾಡಲಾಗಿದೆ. ಮದ್ಯದಂಗಡಿಗೂ ಮುಕ್ತಿ ನೀಡಲಾಗಿದ್ದು, ಆಗಸ್ಟ್ 8ರಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ. ಕಳೆದ ಒಂದು ವಾರದಿಂದ ರಾತ್ರಿ ನಿರ್ಬಂಧ ಮೂಲಕ ವ್ಯಾಪಾರ ಸೇರಿದಂತೆ ಎಲ್ಲ ವಹಿವಾಟಿಗೂ ಬ್ರೇಕ್ ಹಾಕಲಾಗಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಮರಳಿದ್ದರಿಂದ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹಿಂಪಡೆದಿದ್ದಾರೆ.
ಇದೇ ವೇಳೆ, ಕಲಂ 144 ಪ್ರಕಾರ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 14ರ ಮಧ್ಯರಾತ್ರಿ ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಂತೆ, ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಸಭೆ ಸೇರುವುದು, ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
Night curfew cancels, Mangalore to come to normalcy from Monday August 8th. As 144 section and night curfew was ordered in Mangalore after the murder of Fazil in Surathkal will come to an end.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm