ಬ್ರೇಕಿಂಗ್ ನ್ಯೂಸ್
07-08-22 08:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಕೋಮು ದ್ವೇಷದ ಕೊಲೆಗಳಿಂದಾಗಿ ಬೂದಿ ಮುಚ್ಚಿದ ಕೆಂಡದಂತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೇರಲಾಗಿದ್ದ ರಾತ್ರಿ ನಿರ್ಬಂಧವನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ಹಿಂಪಡೆದಿದೆ.
ಅಂಗಡಿ ಮುಂಗಟ್ಟು, ವ್ಯಾಪಾರ ಸಂಕೀರ್ಣ, ಮಾಲ್, ಥಿಯೇಟರ್ ಸೇರಿದಂತೆ ಎಲ್ಲವುಗಳಿಗೂ ಮುಕ್ತ ಮಾಡಲಾಗಿದೆ. ಮದ್ಯದಂಗಡಿಗೂ ಮುಕ್ತಿ ನೀಡಲಾಗಿದ್ದು, ಆಗಸ್ಟ್ 8ರಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ. ಕಳೆದ ಒಂದು ವಾರದಿಂದ ರಾತ್ರಿ ನಿರ್ಬಂಧ ಮೂಲಕ ವ್ಯಾಪಾರ ಸೇರಿದಂತೆ ಎಲ್ಲ ವಹಿವಾಟಿಗೂ ಬ್ರೇಕ್ ಹಾಕಲಾಗಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಮರಳಿದ್ದರಿಂದ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹಿಂಪಡೆದಿದ್ದಾರೆ.
ಇದೇ ವೇಳೆ, ಕಲಂ 144 ಪ್ರಕಾರ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 14ರ ಮಧ್ಯರಾತ್ರಿ ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಂತೆ, ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಸಭೆ ಸೇರುವುದು, ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
Night curfew cancels, Mangalore to come to normalcy from Monday August 8th. As 144 section and night curfew was ordered in Mangalore after the murder of Fazil in Surathkal will come to an end.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm