ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm