ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm