ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm