ಬ್ರೇಕಿಂಗ್ ನ್ಯೂಸ್
09-08-22 02:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 9: ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಗುಡ್ಡದಲ್ಲಿ ತಲೆ ಬುರುಡೆ ಪತ್ತೆಯಾದ ಪ್ರಕರಣವನ್ನು ವಿಟ್ಲ ಠಾಣೆ ಪೊಲೀಸರು ಭೇದಿಸಿದ್ದು ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೆಂದು ಪತ್ತೆ ಹಚ್ಚಿದ್ದಾರೆ.
ಮೃತ ವ್ಯಕ್ತಿಯನ್ನು ಉಕ್ಕುಡ ಬಳಿಯ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಪೊಲೀಸರು ಗುರುತಿಸಿದ್ದಾರೆ. ನಾಗೇಶ್ ಗೌಡ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ದಿನಗಳ ಹಿಂದೆ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಕಾಣಸಿಕ್ಕಿತ್ತು. ಇದರಿಂದ ಯಾರೋ ಕೊಲೆಯಾಗಿದ್ದಾರೋ ಎನ್ನುವ ಸಂಶಯ ಉಂಟಾಗಿತ್ತು. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ, ನಾಪತ್ತೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದರು. ಈ ವೇಳೆ ಅದೇ ಪ್ರದೇಶದ ನಾಗೇಶ್ ಎಂಬವರು ನಾಪತ್ತೆಯಾಗಿದ್ದ ವಿಚಾರ ತಿಳಿದು ಆ ವ್ಯಕ್ತಿಯ ಮಗನನ್ನು ಪೊಲೀಸರು ಸ್ಥಳಕ್ಕೆ ಕರೆಸಿದ್ದರು. ತಲೆಬುರುಡೆಯ ಜೊತೆಗೆ ಅಲ್ಲಿ ಪತ್ತೆಯಾದ ಬಟ್ಟೆಯನ್ನು ಮನೆಮಂದಿ ಗುರುತಿಸಿದ್ದಾರೆ. ಅದರ ಆಧಾರದಲ್ಲಿ ನಾಗೇಶ್ ಗೌಡರದ್ದೆ ಶವ ಆಗಿರಬಹುದೆಂದು ಮೇಲ್ನೋಟಕ್ಕೆ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ದೃಢ ಪಡಿಸಲು ಮಗ ಅಥವಾ ಕುಟುಂಬ ಸದಸ್ಯರ ಡಿಎನ್ಎ ಪರೀಕ್ಷೆ ನಡೆಸಿ ತಾಳೆ ಹಾಕಿ ನೋಡಬೇಕಾಗಿದೆ.
Mangalore Skeletal remains of missing man found after six months in Vitla. Nagesh Gowda was missing since six months but police who found the skeletal has now identified that it belongs to Nagesh.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm