ಬ್ರೇಕಿಂಗ್ ನ್ಯೂಸ್
10-08-22 02:04 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 10 : ಕೋಮು ವೈಷಮ್ಯ ಕದಡಿರುವ ಸುಳ್ಯದಲ್ಲಿ ಯುವಕನೊಬ್ಬ ಹಾಡಹಗಲೇ ತಲ್ವಾರ್ ಹಿಡಿದು ರಸ್ತೆಯಲ್ಲಿ ಓಡಾಡಿದ್ದು ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ನಡೆದಿದೆ.
ತಲವಾರು ಹಿಡಿದು ಓಡಾಡಿದ ಯುವಕನನ್ನು ಸ್ಥಳೀಯ ನಿವಾಸಿ ಸಂದೀಪ ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು ಪರ- ವಿರೋಧ ಮಾತುಗಳು ಕೇಳಿಬಂದಿವೆ.
ಇತ್ತೀಚೆಗೆ ಕೊಲೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕುರಿತು ಕನಕಮಜಲು ಪೇಟೆಯಲ್ಲಿ ಬ್ಯಾನರ್ ಅಳವಡಿಸಲು ಕೆಲವರು ಮುಂದಾಗಿದ್ದರು. ಗಲಾಟೆಗೆ ಕಾರಣವಾಗುತ್ತೆ ಎಂಬ ಕಾರಣಕ್ಕೆ ಬ್ಯಾನರ್ ಹಾಕಲು ಸ್ಥಳೀಯಾಡಳಿತ ಅನುಮತಿ ನೀಡಿರಲಿಲ್ಲ. ಇದೇ ಕಾರಣಕ್ಕೆ ಕೋಪಗೊಂಡಿದ್ದ ಯುವಕರಲ್ಲಿ ಒಬ್ಬನಾಗಿದ್ದ ಸಂದೀಪ್ ತಲ್ವಾರ್ ಹಿಡಿದು ರಸ್ತೆಯಲ್ಲಿ ನಡೆದಾಡಿದ್ದ. ಅದನ್ನು ಸ್ಥಳೀಯರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ತಲವಾರು ವಶಪಡಿಸಿಕೊಂಡಿದ್ದಾರೆ. ಯುವಕನಿಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
Man walks with sword in Sullia for objecting to put Praveen Bellare Condolence banner
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm