ಬ್ರೇಕಿಂಗ್ ನ್ಯೂಸ್
10-08-22 06:36 pm Mangalore Correspondent ಕರಾವಳಿ
ಉಳ್ಳಾಲ, ಆ.10: ರಾಂಗ್ ಸೈಡಲ್ಲಿ ಬಂದ ಬೈಕಿಗೆ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಮತ್ತು ಬೈಕ್ ಕಮರಿಗೆ ಉರುಳಿ ಬಿದ್ದಿದ್ದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ನಡೆದಿದೆ.
ಮಧ್ಯಾಹ್ನದ ವೇಳೆಗೆ ಮಂಜನಾಡಿ ನಿವಾಸಿಗಳಾದ ಮರ ಕಡಿಯುವ ಕೂಲಿ ಕಾರ್ಮಿಕರಿಬ್ಬರು ಬೈಕಿನಲ್ಲಿ ಓವರ್ ಬ್ರಿಡ್ಜ್ ಕಡೆಯಿಂದ ಕಾಪಿಕಾಡಿಗೆ ಹೆದ್ದಾರಿಯಲ್ಲಿ ರಾಂಗ್ ಸೈಡಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಕುಂಪಲದಿಂದ ಉಳ್ಳಾಲಕ್ಕೆ ತೆರಳುವುದಕ್ಕಾಗಿ ವ್ಯಾಗನಾರ್ ಕಾರು ಬಂದಿದ್ದು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹೆದ್ದಾರಿ ಬದಿಯ ಆಳವಾದ ಕಮರಿಗೆ ಎಸೆಯಲ್ಪಟ್ಟರೆ, ಕಾರು ಕಮರಿಯ ಅಂಚಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.







ಸ್ಥಳೀಯರು ಮತ್ತು ವಾಹನ ಸವಾರರು ಸೇರಿ ತಕ್ಷಣ ಕಾರು ಮತ್ತು ಬೈಕ್ ಸವಾರರನ್ನ ಮೇಲಕ್ಕೆತ್ತಿದ್ದಾರೆ. ಕಾರು ಸವಾರರಾದ ಕುಂಪಲ ನಿವಾಸಿ ಸಂದೀಪ್ ಅವರು ಅಪಾಯದಿಂದ ಪಾರಾಗಿದ್ದರೆ, ಗಂಭೀರ ಗಾಯಗೊಂಡ ಬೈಕ್ ಸವಾರರಿಬ್ಬರನ್ನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Accident in Ullal Biker comes on the wrong side creates havoc car falls in trench.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm