ಬ್ರೇಕಿಂಗ್ ನ್ಯೂಸ್
10-08-22 06:36 pm Mangalore Correspondent ಕರಾವಳಿ
ಉಳ್ಳಾಲ, ಆ.10: ರಾಂಗ್ ಸೈಡಲ್ಲಿ ಬಂದ ಬೈಕಿಗೆ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಮತ್ತು ಬೈಕ್ ಕಮರಿಗೆ ಉರುಳಿ ಬಿದ್ದಿದ್ದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ನಡೆದಿದೆ.
ಮಧ್ಯಾಹ್ನದ ವೇಳೆಗೆ ಮಂಜನಾಡಿ ನಿವಾಸಿಗಳಾದ ಮರ ಕಡಿಯುವ ಕೂಲಿ ಕಾರ್ಮಿಕರಿಬ್ಬರು ಬೈಕಿನಲ್ಲಿ ಓವರ್ ಬ್ರಿಡ್ಜ್ ಕಡೆಯಿಂದ ಕಾಪಿಕಾಡಿಗೆ ಹೆದ್ದಾರಿಯಲ್ಲಿ ರಾಂಗ್ ಸೈಡಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಕುಂಪಲದಿಂದ ಉಳ್ಳಾಲಕ್ಕೆ ತೆರಳುವುದಕ್ಕಾಗಿ ವ್ಯಾಗನಾರ್ ಕಾರು ಬಂದಿದ್ದು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹೆದ್ದಾರಿ ಬದಿಯ ಆಳವಾದ ಕಮರಿಗೆ ಎಸೆಯಲ್ಪಟ್ಟರೆ, ಕಾರು ಕಮರಿಯ ಅಂಚಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.







ಸ್ಥಳೀಯರು ಮತ್ತು ವಾಹನ ಸವಾರರು ಸೇರಿ ತಕ್ಷಣ ಕಾರು ಮತ್ತು ಬೈಕ್ ಸವಾರರನ್ನ ಮೇಲಕ್ಕೆತ್ತಿದ್ದಾರೆ. ಕಾರು ಸವಾರರಾದ ಕುಂಪಲ ನಿವಾಸಿ ಸಂದೀಪ್ ಅವರು ಅಪಾಯದಿಂದ ಪಾರಾಗಿದ್ದರೆ, ಗಂಭೀರ ಗಾಯಗೊಂಡ ಬೈಕ್ ಸವಾರರಿಬ್ಬರನ್ನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Accident in Ullal Biker comes on the wrong side creates havoc car falls in trench.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 09:31 pm
HK News Desk
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm