ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm