ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am