ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm