ಬ್ರೇಕಿಂಗ್ ನ್ಯೂಸ್
10-08-22 10:35 pm Mangalore Correspondent ಕರಾವಳಿ
ಮಂಗಳೂರು, ಆ.10: ಹಂಪನಕಟ್ಟೆ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕದ ವತಿಯಿಂದ ಹಮ್ಮಿಕೊಂಡಿರುವ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮದ ಬಗ್ಗೆ ತನಗೇನು ಮಾಹಿತಿ ಇಲ್ಲ. ಅಂತಹ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲೆ ಅನುಸೂಯ ರೈ ತಿಳಿಸಿದ್ದಾರೆ.
ಆ.11ರಂದು ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ಕಾರ್ಯಕ್ರಮ ನಡೆಸುವ ಬಗ್ಗೆ ಯಾರೂ ತನ್ನನ್ನು ಅಥವಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿಲ್ಲ ಎಂದವರು ಪತ್ರಿಕೆಯೊಂದಕ್ಕೆ ಮಾಹಿತಿ ನೀಡಿದ್ದಾರೆ. ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡುತ್ತಿತ್ತು. ಈ ಕ್ಯಾಂಪಸ್ ಫ್ರಂಟ್, ಎಸ್ಎಫ್ಐ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ, ಕ್ಯಾಂಪಸ್ ಫ್ರಂಟ್ ಘಟಕದ ಪ್ರಮುಖರು ಜಿಲ್ಲಾಧಿಕಾರಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದೆಂದು ದೂರು ನೀಡಿದ್ದರು.
ಎಬಿವಿಪಿ ವಿದ್ಯಾರ್ಥಿ ಘಟಕದ ವತಿಯಿಂದ ಭಾರತ್ ಮಾತಾ ಪೂಜನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಕೂಡ ವೈರಲ್ ಆಗಿತ್ತು. ಆದರೆ ಇತ್ತೀಚೆಗೆ ಹಿಜಾಬ್ ಕುರಿತ ತೀರ್ಪು ಸಂದರ್ಭದಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶ ಇಲ್ಲ ಎಂದು ಹೇಳಲಾಗಿತ್ತು. ಅದರಂತೆ, ಈಗ ಕೇಸರಿ ಧ್ವಜ ಇಟ್ಟು ಭಾರತ್ ಮಾತೆಯನ್ನು ಸರಕಾರಿ ಕಾಲೇಜಿನಲ್ಲಿ ಪೂಜಿಸಲು ಹೇಗೆ ಸಾಧ್ಯ ಎಂದು ಕ್ಯಾಂಪಸ್ ಫ್ರಂಟ್ ಸಂಘಟನೆ ನಾಯಕರು ಪ್ರಶ್ನೆ ಮಾಡಿದ್ದರು. ಇತ್ತೀಚೆಗಷ್ಟೇ ಹಂಪನಕಟ್ಟೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಕಾಣಿಸಿಕೊಂಡಿದ್ದಲ್ಲದೆ, ಆರು ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧಾರಣೆಗೆ ಪಟ್ಟು ಹಿಡಿದಿದ್ದು ಚರ್ಚೆಗೆ ಕಾರಣವಾಗಿತ್ತು.
Mangalore Saffron flag on poster for Bharat mata pooja at Mangalore University sparks controversy. A row has erupted over a poster announcing a pooja for ‘Bharat Mata’ at Mangalore University in Karnataka, with the Campus Front of India (CFI) and Social Democratic Party of India (SDPI) questioning the use depiction of Bharat Mata holding up a saffron flag with saffron-coloured ‘Akhand Bharat’ map in the background. The poster, circulated by the student union of Mangalore University, states that a ‘Bharat Mata Pooja’ will be organised on August 11, to ignite the spirit of nationalism.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm