ಬ್ರೇಕಿಂಗ್ ನ್ಯೂಸ್
11-08-22 10:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಮೂಲದ ಎಂಟರ ಹರೆಯದ ಪೋರನೊಬ್ಬ ಆಫ್ರಿಕಾದ ಅತ್ಯಂತ ಎತ್ತರದ ಪರ್ವತ ಶಿಖರ ಕಿಲಿಮಂಜಾರೋ ಏರಿದ ಸಾಹಸ ಮಾಡಿದ್ದಾನೆ. ಸದ್ಯ ದುಬೈನಲ್ಲಿ ನೆಲೆಸಿರುವ ಅಯಾನ್ ಮೆಂಡನ್ ಈ ಸಾಧನೆ ಮಾಡಿದ ಪೋರ.
ಆಗಸ್ಟ್ 4ರಂದು ತಮ್ಮ ಹೆತ್ತವರೊಂದಿಗೆ ತಾಂಜಾನಿಯಾ ದೇಶದಲ್ಲಿರುವ ಜ್ವಾಲಾಮುಖಿಯಿಂದ ನಿರ್ಮಿಸಲ್ಪಟ್ಟ ಕಿಲಿಮಂಜಾರೋ ಶಿಖರದ ತುದಿಗೆ ಅಯಾನ್ ತಲುಪಿದ್ದಾನೆ. ಕಿಲಿಮಂಜಾರೋ ಏರಬೇಕೆಂಬ ಗುರಿ ಇಟ್ಟುಕೊಂಡು ಅಯಾನ್ ತನ್ನ ಆರನೇ ವರ್ಷದಲ್ಲಿಯೇ ತರಬೇತಿ ಆರಂಭಿಸಿದ್ದ. ನೇಪಾಳದಲ್ಲಿ ವಿವಿಧ ಪರ್ವತ ಶಿಖರಗಳನ್ನು ಏರಿ ತರಬೇತು ಪಡೆದಿದ್ದ.


ಆಗಸ್ಟ್ 4ರಂದು ಬೆಳ್ಳಂಬೆಳಗ್ಗೆ ಶಿಖರ ಹತ್ತಿದ್ದು, ‘’ಉರು ಪೀಕ್ ’’ ಎಂದು ಕರೆಯಲ್ಪಡುವ ಪರ್ವತದ ತುದಿಯಲ್ಲಿ ಭಾರತದ ಧ್ವಜವನ್ನು ಹಾರಿಸಿದ್ದಾನೆ. ಆಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲಿ ಕಿಲಿಮಂಜಾರೋ ಪರ್ವತ ಏರಿದ ಹುಡುಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾನೆ. ಪರ್ವತ ಏರುತ್ತಿದ್ದ ಸಂದರ್ಭದಲ್ಲಿ ನಡುವೆ ತೀವ್ರ ಆಯಾಸಕ್ಕೊಳಗಾದ ಅಯಾನ್ ಗೆ ಹೆತ್ತವರು ಧೈರ್ಯ ತುಂಬಿದ್ದಾರೆ. ಆನಂತರ, ನಾನು ಸಾಧಿಸಿಯೇ ತೀರುತ್ತೇನೆ ಎಂದು ಮತ್ತೆ ಹೊರಟಿದ್ದಾನೆ. ಕೊನೆಗೂ ಶಿಖರ ತಲುಪುವ ಮೂಲಕ ಸಾಧನೆ ಮಾಡಿದ್ದಾನೆ. ಅಯಾನ್ ಮೆಂಡನ್, ದುಬೈನಲ್ಲಿ ನಾರ್ತ್ ಲಂಡನ್ ಕಾಲೇಜಿಯೇಟ್ ಸ್ಕೂಲ್ ನಲ್ಲಿ ಕಲಿಯುತ್ತಿದ್ದಾನೆ.
Eight-year-old Ayaan Mendon from Mangaluru became the youngest person in the Gulf Cooperation Council (GCC) to climb Mount Kilimanjaro, the highest peak in Africa on August 4. On the morning of the August 4, Ayaan stood against the sign reading ‘Uhuru Peak’ in bold, holding the Indian flag after finishing a eight-day hike to Kilimanjaro
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm