ಬ್ರೇಕಿಂಗ್ ನ್ಯೂಸ್
11-08-22 10:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಮೂಲದ ಎಂಟರ ಹರೆಯದ ಪೋರನೊಬ್ಬ ಆಫ್ರಿಕಾದ ಅತ್ಯಂತ ಎತ್ತರದ ಪರ್ವತ ಶಿಖರ ಕಿಲಿಮಂಜಾರೋ ಏರಿದ ಸಾಹಸ ಮಾಡಿದ್ದಾನೆ. ಸದ್ಯ ದುಬೈನಲ್ಲಿ ನೆಲೆಸಿರುವ ಅಯಾನ್ ಮೆಂಡನ್ ಈ ಸಾಧನೆ ಮಾಡಿದ ಪೋರ.
ಆಗಸ್ಟ್ 4ರಂದು ತಮ್ಮ ಹೆತ್ತವರೊಂದಿಗೆ ತಾಂಜಾನಿಯಾ ದೇಶದಲ್ಲಿರುವ ಜ್ವಾಲಾಮುಖಿಯಿಂದ ನಿರ್ಮಿಸಲ್ಪಟ್ಟ ಕಿಲಿಮಂಜಾರೋ ಶಿಖರದ ತುದಿಗೆ ಅಯಾನ್ ತಲುಪಿದ್ದಾನೆ. ಕಿಲಿಮಂಜಾರೋ ಏರಬೇಕೆಂಬ ಗುರಿ ಇಟ್ಟುಕೊಂಡು ಅಯಾನ್ ತನ್ನ ಆರನೇ ವರ್ಷದಲ್ಲಿಯೇ ತರಬೇತಿ ಆರಂಭಿಸಿದ್ದ. ನೇಪಾಳದಲ್ಲಿ ವಿವಿಧ ಪರ್ವತ ಶಿಖರಗಳನ್ನು ಏರಿ ತರಬೇತು ಪಡೆದಿದ್ದ.


ಆಗಸ್ಟ್ 4ರಂದು ಬೆಳ್ಳಂಬೆಳಗ್ಗೆ ಶಿಖರ ಹತ್ತಿದ್ದು, ‘’ಉರು ಪೀಕ್ ’’ ಎಂದು ಕರೆಯಲ್ಪಡುವ ಪರ್ವತದ ತುದಿಯಲ್ಲಿ ಭಾರತದ ಧ್ವಜವನ್ನು ಹಾರಿಸಿದ್ದಾನೆ. ಆಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲಿ ಕಿಲಿಮಂಜಾರೋ ಪರ್ವತ ಏರಿದ ಹುಡುಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾನೆ. ಪರ್ವತ ಏರುತ್ತಿದ್ದ ಸಂದರ್ಭದಲ್ಲಿ ನಡುವೆ ತೀವ್ರ ಆಯಾಸಕ್ಕೊಳಗಾದ ಅಯಾನ್ ಗೆ ಹೆತ್ತವರು ಧೈರ್ಯ ತುಂಬಿದ್ದಾರೆ. ಆನಂತರ, ನಾನು ಸಾಧಿಸಿಯೇ ತೀರುತ್ತೇನೆ ಎಂದು ಮತ್ತೆ ಹೊರಟಿದ್ದಾನೆ. ಕೊನೆಗೂ ಶಿಖರ ತಲುಪುವ ಮೂಲಕ ಸಾಧನೆ ಮಾಡಿದ್ದಾನೆ. ಅಯಾನ್ ಮೆಂಡನ್, ದುಬೈನಲ್ಲಿ ನಾರ್ತ್ ಲಂಡನ್ ಕಾಲೇಜಿಯೇಟ್ ಸ್ಕೂಲ್ ನಲ್ಲಿ ಕಲಿಯುತ್ತಿದ್ದಾನೆ.
Eight-year-old Ayaan Mendon from Mangaluru became the youngest person in the Gulf Cooperation Council (GCC) to climb Mount Kilimanjaro, the highest peak in Africa on August 4. On the morning of the August 4, Ayaan stood against the sign reading ‘Uhuru Peak’ in bold, holding the Indian flag after finishing a eight-day hike to Kilimanjaro
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm