ಬ್ರೇಕಿಂಗ್ ನ್ಯೂಸ್
04-10-20 05:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 4: ಗಾಂಜಾ ಮತ್ತಿನಲ್ಲಿ ಮನೆಗೆ ನುಗ್ಗಿದ ಯುವಕರ ತಂಡ ಮನೆಮಂದಿಗೆ ತಲವಾರು ತೋರಿಸಿ, ಬೆದರಿಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಪಚ್ಚನಾಡಿಯಲ್ಲಿ ನಡೆದಿದೆ.
ಪಚ್ಚನಾಡಿಯಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಫ್ರಾನ್ಸಿಸ್ ಎಂಬವರ ಮನೆಗೆ ನುಗ್ಗಿ ತಂಡವೊಂದು ದಾಂಧಲೆ ನಡೆಸಿದೆ. ನಿತಿನ್ ಮತ್ತು ಮಹೇಶ್ ಎಂಬವರ ತಂಡ ತಲವಾರು ಹಿಡಿದು ದಾಂಧಲೆ ನಡೆಸಿರುವ ಘಟನೆ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ, ನಿತಿನ್ ಎಂಬಾತ ಸ್ಥಳೀಯ ರೌಡಿಶೀಟರ್ ಆಗಿದ್ದು ಗಾಂಜಾ ಮತ್ತಿನಲ್ಲಿ ಪರಿಸರದಲ್ಲಿ ರೌಡಿಸಂ ನಡೆಸುತ್ತಿದ್ದಾನೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ರಾತ್ರಿ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸುತ್ತಾನೆ. ನಿನ್ನೆ ರಾತ್ರಿ ಫ್ರಾನ್ಸಿಸ್ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಆತನ ತಾಯಿಗೆ ತೀವ್ರ ಹಲ್ಲೆ ನಡೆಸಿದ್ದಾರೆ. ತಲವಾರು ಕಾಳಗದಲ್ಲಿ ಕಾರ್ತಿಕ್ ಎಂಬಾತನ ಕಾಲಿಗೆ ಕಡಿದಿದ್ದಾರೆ. ವಿಡಿಯೋದಲ್ಲಿ ತಲವಾರು ಹಿಡಿದು ತಳ್ಳಾಡುತ್ತಿರುವ ವಿಡಿಯೋ ಸೆರೆಯಾಗಿದೆ. ಪಚ್ಚನಾಡಿಯಲ್ಲಿ ಗಾಂಜಾ ವ್ಯಸನಿಗಳ ಗುಂಪು ಪ್ರತಿ ದಿನವೂ ರಾತ್ರಿ ವೇಳೆ ಸ್ಥಳೀಯರನ್ನು ತಲವಾರು ತೋರಿಸಿ ಬೆದರಿಸುತ್ತಿದೆ. ಪೊಲೀಸರ ನಿರ್ಲಕ್ಷ್ಯದಿಂದಲೇ ಈ ಭಾಗದಲ್ಲಿ ಗಾಂಜಾ ವ್ಯಸನಿಗಳು ಹೆಚ್ಚುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.
ಪಚ್ಚನಾಡಿ, ಬಂದಲೆ ಪರಿಸರ ಅತ್ತ ಕಾವೂರು ಠಾಣೆ ಮತ್ತು ಕಂಕನಾಡಿ ಗ್ರಾಮಾಂತರ ವಾಮಂಜೂರು ಠಾಣೆಯ ನಡುವಲ್ಲಿ ಬರುತ್ತದೆ. ಹೀಗಾಗಿ ಪೊಲೀಸರು ಇಲ್ಲಿಗೆ ರೌಂಡ್ಸ್ ಬರುವುದಿಲ್ಲ. ಇದರಿಂದಾಗಿ ಪುಂಡು ಪೋಕರಿಗಳ ಕಾಟ ಹೆಚ್ಚಾಗಿದೆ ಎನ್ನುತ್ತಿದ್ದಾರೆ ಸ್ಥಳೀಯರು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm