ಬ್ರೇಕಿಂಗ್ ನ್ಯೂಸ್
13-08-22 03:04 pm Mangalore Correspondent ಕರಾವಳಿ
ಉಳ್ಳಾಲ, ಆ.13 : ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕನಿಗೆ ಭಾರತೀಯ ಕರಾವಳಿ ರಕ್ಷಣಾ ಪಡೆಯಿಂದ ಸ್ವಾತಂತ್ರ್ಯ ನಮನ ಸಲ್ಲಿಸಲಾಯಿತು.
ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರರಾಣಿಗೆ ಕರಾವಳಿ ಕಾವಲು ಪಡೆಯ ಯೋಧರು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಕ್ ರ್ಯಾಲಿ ನಡೆಸಿ ನಮನ ಸಲ್ಲಿಸಿದರು. ಶಾಸಕ ಯು.ಟಿ ಖಾದರ್ ಅವರು ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣಗೈದರು. ಈ ವೇಳೆ ಮಾತನಾಡಿದ ಅವರು ಅಬ್ಬಕ್ಕ ರಾಣಿ ಉಳ್ಳಾಲದ ಹೆಮ್ಮೆಯ ಪ್ರತೀಕ. ಇಂದಿನಿಂದ ಸ್ವಾತಂತ್ರ್ಯ ದಿನಾಚರಣೆ ವರೆಗೂ ನಿತ್ಯವೂ ನಾಡಿನ ವಿವಿಧ ಸಂಘ, ಸಂಸ್ಥೆಗಳಿಂದ ರಾಣಿ ಅಬ್ಬಕ್ಕಳಿಗೆ ನಮನ ಸಲ್ಲಿಸುವುದರೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ಜರಗಲಿರುವುದು.15 ರಂದು ಉಳ್ಳಾಲದ ಹೆಬ್ಬಾಗಿಲು ಓವರ್ ಬ್ರಿಡ್ಜಲ್ಲಿ ಸ್ಥಾಪನೆಯಾದ ಜಿಲ್ಲೆಯಲ್ಲೇ ಅತೀ (110 ಅಡಿ) ಎತ್ತರದ ಧ್ವಜ ಸ್ಥಂಭದಲ್ಲಿ ವರ್ಣರಂಜಿತ ಕಾರ್ಯಕ್ರಮದೊಂದಿಗೆ ರಾಷ್ಟ್ರ ಧ್ವಜಾರೋಹಣ ನಡೆಯಲಿರುವುದೆಂದು ಹೇಳಿದರು.





ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನ ಕರಾವಳಿ ರಕ್ಷಣಾ ಪಡೆಯ ಯೋಧರು ಇದೇ ವೇಳೆ ಅಭಿನಂದಿಸಿದರು. ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಆಯುಬ್ ಮಂಚಿಲ, ಆಯುಕ್ತರಾದ ವಿದ್ಯಾ ಕಾಳೆ, ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಮೊದಲಾವರು ಉಪಸ್ಥಿತರಿದ್ದರು.
Ullal Independence day Trubute to First Tuluva Queen Rani Abbakka by coastal security force and MLA Khader.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm