ಬ್ರೇಕಿಂಗ್ ನ್ಯೂಸ್
13-08-22 03:04 pm Mangalore Correspondent ಕರಾವಳಿ
ಉಳ್ಳಾಲ, ಆ.13 : ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕನಿಗೆ ಭಾರತೀಯ ಕರಾವಳಿ ರಕ್ಷಣಾ ಪಡೆಯಿಂದ ಸ್ವಾತಂತ್ರ್ಯ ನಮನ ಸಲ್ಲಿಸಲಾಯಿತು.
ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರರಾಣಿಗೆ ಕರಾವಳಿ ಕಾವಲು ಪಡೆಯ ಯೋಧರು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಕ್ ರ್ಯಾಲಿ ನಡೆಸಿ ನಮನ ಸಲ್ಲಿಸಿದರು. ಶಾಸಕ ಯು.ಟಿ ಖಾದರ್ ಅವರು ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣಗೈದರು. ಈ ವೇಳೆ ಮಾತನಾಡಿದ ಅವರು ಅಬ್ಬಕ್ಕ ರಾಣಿ ಉಳ್ಳಾಲದ ಹೆಮ್ಮೆಯ ಪ್ರತೀಕ. ಇಂದಿನಿಂದ ಸ್ವಾತಂತ್ರ್ಯ ದಿನಾಚರಣೆ ವರೆಗೂ ನಿತ್ಯವೂ ನಾಡಿನ ವಿವಿಧ ಸಂಘ, ಸಂಸ್ಥೆಗಳಿಂದ ರಾಣಿ ಅಬ್ಬಕ್ಕಳಿಗೆ ನಮನ ಸಲ್ಲಿಸುವುದರೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ಜರಗಲಿರುವುದು.15 ರಂದು ಉಳ್ಳಾಲದ ಹೆಬ್ಬಾಗಿಲು ಓವರ್ ಬ್ರಿಡ್ಜಲ್ಲಿ ಸ್ಥಾಪನೆಯಾದ ಜಿಲ್ಲೆಯಲ್ಲೇ ಅತೀ (110 ಅಡಿ) ಎತ್ತರದ ಧ್ವಜ ಸ್ಥಂಭದಲ್ಲಿ ವರ್ಣರಂಜಿತ ಕಾರ್ಯಕ್ರಮದೊಂದಿಗೆ ರಾಷ್ಟ್ರ ಧ್ವಜಾರೋಹಣ ನಡೆಯಲಿರುವುದೆಂದು ಹೇಳಿದರು.





ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನ ಕರಾವಳಿ ರಕ್ಷಣಾ ಪಡೆಯ ಯೋಧರು ಇದೇ ವೇಳೆ ಅಭಿನಂದಿಸಿದರು. ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಆಯುಬ್ ಮಂಚಿಲ, ಆಯುಕ್ತರಾದ ವಿದ್ಯಾ ಕಾಳೆ, ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಮೊದಲಾವರು ಉಪಸ್ಥಿತರಿದ್ದರು.
Ullal Independence day Trubute to First Tuluva Queen Rani Abbakka by coastal security force and MLA Khader.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm