ಬ್ರೇಕಿಂಗ್ ನ್ಯೂಸ್
13-08-22 03:04 pm Mangalore Correspondent ಕರಾವಳಿ
ಉಳ್ಳಾಲ, ಆ.13 : ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕನಿಗೆ ಭಾರತೀಯ ಕರಾವಳಿ ರಕ್ಷಣಾ ಪಡೆಯಿಂದ ಸ್ವಾತಂತ್ರ್ಯ ನಮನ ಸಲ್ಲಿಸಲಾಯಿತು.
ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರರಾಣಿಗೆ ಕರಾವಳಿ ಕಾವಲು ಪಡೆಯ ಯೋಧರು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಕ್ ರ್ಯಾಲಿ ನಡೆಸಿ ನಮನ ಸಲ್ಲಿಸಿದರು. ಶಾಸಕ ಯು.ಟಿ ಖಾದರ್ ಅವರು ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣಗೈದರು. ಈ ವೇಳೆ ಮಾತನಾಡಿದ ಅವರು ಅಬ್ಬಕ್ಕ ರಾಣಿ ಉಳ್ಳಾಲದ ಹೆಮ್ಮೆಯ ಪ್ರತೀಕ. ಇಂದಿನಿಂದ ಸ್ವಾತಂತ್ರ್ಯ ದಿನಾಚರಣೆ ವರೆಗೂ ನಿತ್ಯವೂ ನಾಡಿನ ವಿವಿಧ ಸಂಘ, ಸಂಸ್ಥೆಗಳಿಂದ ರಾಣಿ ಅಬ್ಬಕ್ಕಳಿಗೆ ನಮನ ಸಲ್ಲಿಸುವುದರೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ಜರಗಲಿರುವುದು.15 ರಂದು ಉಳ್ಳಾಲದ ಹೆಬ್ಬಾಗಿಲು ಓವರ್ ಬ್ರಿಡ್ಜಲ್ಲಿ ಸ್ಥಾಪನೆಯಾದ ಜಿಲ್ಲೆಯಲ್ಲೇ ಅತೀ (110 ಅಡಿ) ಎತ್ತರದ ಧ್ವಜ ಸ್ಥಂಭದಲ್ಲಿ ವರ್ಣರಂಜಿತ ಕಾರ್ಯಕ್ರಮದೊಂದಿಗೆ ರಾಷ್ಟ್ರ ಧ್ವಜಾರೋಹಣ ನಡೆಯಲಿರುವುದೆಂದು ಹೇಳಿದರು.





ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನ ಕರಾವಳಿ ರಕ್ಷಣಾ ಪಡೆಯ ಯೋಧರು ಇದೇ ವೇಳೆ ಅಭಿನಂದಿಸಿದರು. ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಆಯುಬ್ ಮಂಚಿಲ, ಆಯುಕ್ತರಾದ ವಿದ್ಯಾ ಕಾಳೆ, ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಮೊದಲಾವರು ಉಪಸ್ಥಿತರಿದ್ದರು.
Ullal Independence day Trubute to First Tuluva Queen Rani Abbakka by coastal security force and MLA Khader.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 09:19 pm
HK News Desk
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm