ಬ್ರೇಕಿಂಗ್ ನ್ಯೂಸ್
13-08-22 03:04 pm Mangalore Correspondent ಕರಾವಳಿ
ಉಳ್ಳಾಲ, ಆ.13 : ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕನಿಗೆ ಭಾರತೀಯ ಕರಾವಳಿ ರಕ್ಷಣಾ ಪಡೆಯಿಂದ ಸ್ವಾತಂತ್ರ್ಯ ನಮನ ಸಲ್ಲಿಸಲಾಯಿತು.
ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರರಾಣಿಗೆ ಕರಾವಳಿ ಕಾವಲು ಪಡೆಯ ಯೋಧರು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಕ್ ರ್ಯಾಲಿ ನಡೆಸಿ ನಮನ ಸಲ್ಲಿಸಿದರು. ಶಾಸಕ ಯು.ಟಿ ಖಾದರ್ ಅವರು ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣಗೈದರು. ಈ ವೇಳೆ ಮಾತನಾಡಿದ ಅವರು ಅಬ್ಬಕ್ಕ ರಾಣಿ ಉಳ್ಳಾಲದ ಹೆಮ್ಮೆಯ ಪ್ರತೀಕ. ಇಂದಿನಿಂದ ಸ್ವಾತಂತ್ರ್ಯ ದಿನಾಚರಣೆ ವರೆಗೂ ನಿತ್ಯವೂ ನಾಡಿನ ವಿವಿಧ ಸಂಘ, ಸಂಸ್ಥೆಗಳಿಂದ ರಾಣಿ ಅಬ್ಬಕ್ಕಳಿಗೆ ನಮನ ಸಲ್ಲಿಸುವುದರೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ಜರಗಲಿರುವುದು.15 ರಂದು ಉಳ್ಳಾಲದ ಹೆಬ್ಬಾಗಿಲು ಓವರ್ ಬ್ರಿಡ್ಜಲ್ಲಿ ಸ್ಥಾಪನೆಯಾದ ಜಿಲ್ಲೆಯಲ್ಲೇ ಅತೀ (110 ಅಡಿ) ಎತ್ತರದ ಧ್ವಜ ಸ್ಥಂಭದಲ್ಲಿ ವರ್ಣರಂಜಿತ ಕಾರ್ಯಕ್ರಮದೊಂದಿಗೆ ರಾಷ್ಟ್ರ ಧ್ವಜಾರೋಹಣ ನಡೆಯಲಿರುವುದೆಂದು ಹೇಳಿದರು.





ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನ ಕರಾವಳಿ ರಕ್ಷಣಾ ಪಡೆಯ ಯೋಧರು ಇದೇ ವೇಳೆ ಅಭಿನಂದಿಸಿದರು. ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಆಯುಬ್ ಮಂಚಿಲ, ಆಯುಕ್ತರಾದ ವಿದ್ಯಾ ಕಾಳೆ, ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಮೊದಲಾವರು ಉಪಸ್ಥಿತರಿದ್ದರು.
Ullal Independence day Trubute to First Tuluva Queen Rani Abbakka by coastal security force and MLA Khader.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm