ಬ್ರೇಕಿಂಗ್ ನ್ಯೂಸ್
15-08-22 12:58 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ಧ್ವಜಾರೋಹಣ ಕಾರ್ಯಕ್ರಮ ನಡೆಸುತ್ತಿದ್ದಾಗಲೇ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎಂದು ಗುರುತಿಸಲಾಗಿದೆ. ಹೊಸಮಠ ಸಿ.ಎ. ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ನಡೆಸುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡುತ್ತಿದ್ದರು. ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದಾಗಲೇ ಗಂಗಾಧರ ಗೌಡ ದಿಢೀರ್ ಆಗಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದು ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
Kadaba former Indian solider dies of heart attack while flag hosting in Mangalore. The deceased has been identified as Gangadhar Gowda.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm