ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.
ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm