ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.








ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am