ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.








ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 11:27 am
Mangalore Correspondent
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
18-11-25 11:18 am
Bangalore Correspondent
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm