ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.
ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm